ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.
ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…