ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.
ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…