ಪ್ರಕೃತಿ ವಿಕೋಪದ ನಡುವೆಯೂ ರಾಜ್ಯದಲ್ಲಿ ರೈತರು ಬೆಳೆಸಿದ ಮೆಕ್ಕೆಜೋಳಕ್ಕೆ ಭರ್ಜರಿಯಾದ ಫಸಲು ಬಂದಿರುವುದರಿಂದ ರೈತರೆಲ್ಲರ ಮುಖದಲ್ಲಿ ಮಂದಹಾಸವೂ ಬೀರಿದೆ. ಮುಂಗಾರು ಹಂಗಾಮಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನೀರಿನಿಂದ ಜಲಾವೃತವಾಗಿ ಹಾಳಾಗಿತ್ತು. ಆದರೀಗ ರಾಯಚೂರು ಜಿಲ್ಲೆಯಾದ್ಯಂತ ಮೆಕ್ಕೆಜೋಳ ಭರ್ಜರಿಯಾಗಿ ಬೆಳೆದಿದ್ದು, ರೈತರಿಗೆ ಈ ಬಾರಿ ಉತ್ತಮ ಆದಾಯ ತಂದು ಕೊಡುವ ನಿರೀಕ್ಷೆಯಿದೆ.
ಈ ಬಾರಿ ರಾಯಚೂರು ಜಿಲ್ಲೆಯಾದ್ಯಂತ ಒಟ್ಟು 71 ಸಾವಿರ ಹೆಕ್ಟೆರ್ನಷ್ಟು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಉತ್ತಮ ಬೆಲೆಯಿದೆ. ಮಾತ್ರವಲ್ಲ ಬಿಳಿ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್ಗೆ 3500 ಹಾಗೂ ಹೈಬಿಡ್ರ ಜೋಳಕ್ಕೆ 1600 ಇದೆ. ರೈತರಿಗೆ ಮೆಕ್ಕಜೋಳದಿಂದ ಹೆಚ್ಚು ಫಲ ಸಿಕ್ಕಿರುವುದು ಮಾತ್ರವಲ್ಲದೆ ಸರ್ಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿರುವುದರಿಂದ ಈ ಭಾರಿ ಮೆಕ್ಕೆಜೋಳ ಬೆಳೆದ ರೈತರಲ್ಲಿ ನೆಮ್ಮದಿ ತಂದಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…