ಆದಾಯ ದ್ವಿಗುಣ | ರೈತ ಕುಟುಂಬಗಳ ಸಮೀಕ್ಷೆ ನಡೆಸಲು ಸರ್ಕಾರ ಯೋಜನೆ

February 2, 2022
2:30 PM

ಕರ್ನಾಟಕ ರಾಜ್ಯ ಸರ್ಕಾರವು ರೈತ-ಕುಟುಂಬಗಳ ಬೃಹತ್ ಸಮೀಕ್ಷೆಯನ್ನು ನಡೆಸಲು ಯೋಜಿಸಿದೆ.  ಕೃಷಿ ಆದಾಯವನ್ನು ಹೆಚ್ಚಿಸುವ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದೆ. ಈ ಸಮೀಕ್ಷೆಯ ದತ್ತಾಂಶವು ಮೇಲ್ನೋಟಕ್ಕೆ ರೈತರದ ಆದಾಯವನ್ನು ದ್ವಿಗುಣಗೊಳಿಸಲು ಬೇಕಾದ ಕ್ರಮಗಳಿಗೆ ಸಹಾಯವಾಗುತ್ತದೆ.

Advertisement
Advertisement

ಈಚೆಗೆ ನಡೆದ ಮಾಧ್ಯಮಿಕ ಕೃಷಿ ನಿರ್ದೇಶನಾಲಯದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮೀಕ್ಷೆಯ ನಂತರ ಪ್ರತಿಯೊಬ್ಬ ರೈತನ ಕುಟುಂಬದಲ್ಲಿ ಲಭ್ಯವಿರುವ ಭೂಮಿ ಮತ್ತು ಮಾನವ ಸಂಪನ್ಮೂಲವನ್ನು ಆಧರಿಸಿ ಯೋಜನೆ ರೂಪಿಸಬೇಕು. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಅಧಿಕಾರಿಗಳಿಂದ ಪ್ರಾಯೋಗಿಕವಾಗಿ ನಾಲ್ಕು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದರು.

ಸ್ಥಳೀಯ ಕೃಷಿ ವಿಶ್ವವಿದ್ಯಾನಿಲಯಗಳು ರೈತರಿಗೆ ಉತ್ತಮ ಉತ್ಪಾದಕತೆ ಮತ್ತು ಮಾರುಕಟ್ಟೆಯನ್ನು ತೆರೆಯಲು ಸಹಾಯ ಮಾಡುವ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಸಲಹೆ ನೀಡಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ
May 23, 2025
4:03 PM
by: ಸಾಯಿಶೇಖರ್ ಕರಿಕಳ
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
May 23, 2025
3:50 PM
by: ದ ರೂರಲ್ ಮಿರರ್.ಕಾಂ
ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group