ಕರ್ನಾಟಕ ರಾಜ್ಯ ಸರ್ಕಾರವು ರೈತ-ಕುಟುಂಬಗಳ ಬೃಹತ್ ಸಮೀಕ್ಷೆಯನ್ನು ನಡೆಸಲು ಯೋಜಿಸಿದೆ. ಕೃಷಿ ಆದಾಯವನ್ನು ಹೆಚ್ಚಿಸುವ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದೆ. ಈ ಸಮೀಕ್ಷೆಯ ದತ್ತಾಂಶವು ಮೇಲ್ನೋಟಕ್ಕೆ ರೈತರದ ಆದಾಯವನ್ನು ದ್ವಿಗುಣಗೊಳಿಸಲು ಬೇಕಾದ ಕ್ರಮಗಳಿಗೆ ಸಹಾಯವಾಗುತ್ತದೆ.
ಈಚೆಗೆ ನಡೆದ ಮಾಧ್ಯಮಿಕ ಕೃಷಿ ನಿರ್ದೇಶನಾಲಯದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮೀಕ್ಷೆಯ ನಂತರ ಪ್ರತಿಯೊಬ್ಬ ರೈತನ ಕುಟುಂಬದಲ್ಲಿ ಲಭ್ಯವಿರುವ ಭೂಮಿ ಮತ್ತು ಮಾನವ ಸಂಪನ್ಮೂಲವನ್ನು ಆಧರಿಸಿ ಯೋಜನೆ ರೂಪಿಸಬೇಕು. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಅಧಿಕಾರಿಗಳಿಂದ ಪ್ರಾಯೋಗಿಕವಾಗಿ ನಾಲ್ಕು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದರು.
ಸ್ಥಳೀಯ ಕೃಷಿ ವಿಶ್ವವಿದ್ಯಾನಿಲಯಗಳು ರೈತರಿಗೆ ಉತ್ತಮ ಉತ್ಪಾದಕತೆ ಮತ್ತು ಮಾರುಕಟ್ಟೆಯನ್ನು ತೆರೆಯಲು ಸಹಾಯ ಮಾಡುವ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಸಲಹೆ ನೀಡಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…