Advertisement
ರಾಜ್ಯ

ಆದಾಯ ದ್ವಿಗುಣ | ರೈತ ಕುಟುಂಬಗಳ ಸಮೀಕ್ಷೆ ನಡೆಸಲು ಸರ್ಕಾರ ಯೋಜನೆ

Share

ಕರ್ನಾಟಕ ರಾಜ್ಯ ಸರ್ಕಾರವು ರೈತ-ಕುಟುಂಬಗಳ ಬೃಹತ್ ಸಮೀಕ್ಷೆಯನ್ನು ನಡೆಸಲು ಯೋಜಿಸಿದೆ.  ಕೃಷಿ ಆದಾಯವನ್ನು ಹೆಚ್ಚಿಸುವ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದೆ. ಈ ಸಮೀಕ್ಷೆಯ ದತ್ತಾಂಶವು ಮೇಲ್ನೋಟಕ್ಕೆ ರೈತರದ ಆದಾಯವನ್ನು ದ್ವಿಗುಣಗೊಳಿಸಲು ಬೇಕಾದ ಕ್ರಮಗಳಿಗೆ ಸಹಾಯವಾಗುತ್ತದೆ.

ಈಚೆಗೆ ನಡೆದ ಮಾಧ್ಯಮಿಕ ಕೃಷಿ ನಿರ್ದೇಶನಾಲಯದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮೀಕ್ಷೆಯ ನಂತರ ಪ್ರತಿಯೊಬ್ಬ ರೈತನ ಕುಟುಂಬದಲ್ಲಿ ಲಭ್ಯವಿರುವ ಭೂಮಿ ಮತ್ತು ಮಾನವ ಸಂಪನ್ಮೂಲವನ್ನು ಆಧರಿಸಿ ಯೋಜನೆ ರೂಪಿಸಬೇಕು. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಅಧಿಕಾರಿಗಳಿಂದ ಪ್ರಾಯೋಗಿಕವಾಗಿ ನಾಲ್ಕು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದರು.

ಸ್ಥಳೀಯ ಕೃಷಿ ವಿಶ್ವವಿದ್ಯಾನಿಲಯಗಳು ರೈತರಿಗೆ ಉತ್ತಮ ಉತ್ಪಾದಕತೆ ಮತ್ತು ಮಾರುಕಟ್ಟೆಯನ್ನು ತೆರೆಯಲು ಸಹಾಯ ಮಾಡುವ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಸಲಹೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

16 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

17 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago