ಕರ್ನಾಟಕ ರಾಜ್ಯ ಸರ್ಕಾರವು ರೈತ-ಕುಟುಂಬಗಳ ಬೃಹತ್ ಸಮೀಕ್ಷೆಯನ್ನು ನಡೆಸಲು ಯೋಜಿಸಿದೆ. ಕೃಷಿ ಆದಾಯವನ್ನು ಹೆಚ್ಚಿಸುವ ಕಾರ್ಯಕ್ರಮವನ್ನು ರೂಪಿಸಲು ಮುಂದಾಗಿದೆ. ಈ ಸಮೀಕ್ಷೆಯ ದತ್ತಾಂಶವು ಮೇಲ್ನೋಟಕ್ಕೆ ರೈತರದ ಆದಾಯವನ್ನು ದ್ವಿಗುಣಗೊಳಿಸಲು ಬೇಕಾದ ಕ್ರಮಗಳಿಗೆ ಸಹಾಯವಾಗುತ್ತದೆ.
ಈಚೆಗೆ ನಡೆದ ಮಾಧ್ಯಮಿಕ ಕೃಷಿ ನಿರ್ದೇಶನಾಲಯದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮೀಕ್ಷೆಯ ನಂತರ ಪ್ರತಿಯೊಬ್ಬ ರೈತನ ಕುಟುಂಬದಲ್ಲಿ ಲಭ್ಯವಿರುವ ಭೂಮಿ ಮತ್ತು ಮಾನವ ಸಂಪನ್ಮೂಲವನ್ನು ಆಧರಿಸಿ ಯೋಜನೆ ರೂಪಿಸಬೇಕು. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಅಧಿಕಾರಿಗಳಿಂದ ಪ್ರಾಯೋಗಿಕವಾಗಿ ನಾಲ್ಕು ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದರು.
ಸ್ಥಳೀಯ ಕೃಷಿ ವಿಶ್ವವಿದ್ಯಾನಿಲಯಗಳು ರೈತರಿಗೆ ಉತ್ತಮ ಉತ್ಪಾದಕತೆ ಮತ್ತು ಮಾರುಕಟ್ಟೆಯನ್ನು ತೆರೆಯಲು ಸಹಾಯ ಮಾಡುವ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸಲು ಸಲಹೆ ನೀಡಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…