ಸುದ್ದಿಗಳು

ಕೃಷಿ ವಿಮೆ | ಶಿವಮೊಗ್ಗದಲ್ಲಿ 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಜಮೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‌ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್‌ಕುಮಾರ್ ತಿಳಿಸಿದ್ದಾರೆ.

Advertisement
Advertisement

2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

4 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

8 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

20 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago