ಸುದ್ದಿಗಳು

ಕೃಷಿ ವಿಮೆ | ಶಿವಮೊಗ್ಗದಲ್ಲಿ 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಜಮೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‌ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್‌ಕುಮಾರ್ ತಿಳಿಸಿದ್ದಾರೆ.

Advertisement
Advertisement

2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

2 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

2 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

3 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

3 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

3 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

4 hours ago