Advertisement
ಸುದ್ದಿಗಳು

ಕೃಷಿ ವಿಮೆ | ಶಿವಮೊಗ್ಗದಲ್ಲಿ 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಜಮೆ |

Share

ನೈಸರ್ಗಿಕ ವಿಪತ್ತುಗಳಿಂದಾಗುವ ಸಷ್ಟದಿಂದ ರೈತರನ್ನು ರಕ್ಷಿಸಲು ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‌ಬಿಮಾ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಗ್ರಿಕಲ್ಚರಲ್ ಇನ್ಯೂರೆನ್ಸ್ ಕಂಪೆನಿಯವರ ಸಹಯೋಗದಿಂದ 2021-22ನೇ ಸಾಲಿನ ಮುಂಗಾರು, ಹಿಂಗಾರು, ಬೇಸಿಗೆಯಲ್ಲಿ ನಷ್ಟವನ್ನು ಅನುಭವಿಸಿದವರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಕಿರಣ್‌ಕುಮಾರ್ ತಿಳಿಸಿದ್ದಾರೆ.

2019-20 ಸಾಲಿನ ಮುಂಗಾರು ಹಂಗಾಮಿನಲ್ಲಿ 16764 ರೈತರ ಅರ್ಜಿಗಳಿಗೆ ರೂ. 1534.04 ಲಕ್ಷಗಳ ವಿಮಾ ಮೊತ್ತ ರೈತರ ಖಾತೆಗೆ ಪಾವತಿಯಾಗಿದ್ದು, ನೊಂದಾಯಿತ ಬೆಳೆ ಪರಿಶೀಲನೆಗೆ ಬಾಕಿಯಾಗಿರುವ 379 ಸಂಖ್ಯೆ ರೈತರ ಅರ್ಜಿಗಳಿಗೆ ರೂ.31,49 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ. ಹಾಗೂ 2019-20 ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 34 ಅರ್ಜಿಗಳಿಗೆ ರೂ. 245 ಲಕ್ಷಗಳು 1 ಮೊತ್ತ ಪಾವತಿಯಾಗಿರುತ್ತದೆ. ನೋಂದಾಯಿತ ಬೆಳೆ ಪರಿಶೀಲನೆ ಬಾಕಿಯಿರುವ 10 ಸಂಖ್ಯೆ ರೈತರ ಅರ್ಜಿಗಳಿಗೆ ರೂ.049 ಲಕ್ಷಗಳ ವಿಮಾ ಮೊತ್ತ ಪಾವತಿಗೆ ಬಾಕಿಯಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿತ್ತನೆ ನಾಟಿ ಮಾಡುವುದಕ್ಕಿಂದ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago