ಕೇಂದ್ರ ಸರ್ಕಾರ ಮಂಡಿಸಿರುವ 2024-25ರ ಮಧ್ಯಂತರ ಬಜೆಟ್ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ.
ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.
ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್, ಬಜೆಟ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ. ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್ ಅಭಿಪ್ರಾಯಪಡುತ್ತಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…