MIRROR FOCUS

ಮಧ್ಯಂತರ ಬಜೆಟ್ | ಕೃಷಿ ವಲಯದ ಪ್ರಗತಿಗೆ ಅವಕಾಶ | ಕೃಷಿಯಲ್ಲಿ ತಾಂತ್ರಿಕತೆಯತ್ತ ಒಲವಿಗೆ ತಜ್ಞರ ಮೆಚ್ಚುಗೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರ ಮಂಡಿಸಿರುವ  2024-25ರ ಮಧ್ಯಂತರ ಬಜೆಟ್‌ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ  ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ. 

Advertisement
Advertisement

ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್‌ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್,  ಬಜೆಟ್‌ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ.  ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್‌ ಅಭಿಪ್ರಾಯಪಡುತ್ತಾರೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

8 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

19 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

24 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago