ಕೇಂದ್ರ ಸರ್ಕಾರ ಮಂಡಿಸಿರುವ 2024-25ರ ಮಧ್ಯಂತರ ಬಜೆಟ್ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ.
ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.
ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್, ಬಜೆಟ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ. ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್ ಅಭಿಪ್ರಾಯಪಡುತ್ತಾರೆ.
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…