Advertisement
MIRROR FOCUS

ಮಧ್ಯಂತರ ಬಜೆಟ್ | ಕೃಷಿ ವಲಯದ ಪ್ರಗತಿಗೆ ಅವಕಾಶ | ಕೃಷಿಯಲ್ಲಿ ತಾಂತ್ರಿಕತೆಯತ್ತ ಒಲವಿಗೆ ತಜ್ಞರ ಮೆಚ್ಚುಗೆ |

Share

ಕೇಂದ್ರ ಸರ್ಕಾರ ಮಂಡಿಸಿರುವ  2024-25ರ ಮಧ್ಯಂತರ ಬಜೆಟ್‌ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ  ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ. 

ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್‌ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್,  ಬಜೆಟ್‌ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ.  ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್‌ ಅಭಿಪ್ರಾಯಪಡುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

23 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago