Advertisement
MIRROR FOCUS

ಮಧ್ಯಂತರ ಬಜೆಟ್ | ಕೃಷಿ ವಲಯದ ಪ್ರಗತಿಗೆ ಅವಕಾಶ | ಕೃಷಿಯಲ್ಲಿ ತಾಂತ್ರಿಕತೆಯತ್ತ ಒಲವಿಗೆ ತಜ್ಞರ ಮೆಚ್ಚುಗೆ |

Share

ಕೇಂದ್ರ ಸರ್ಕಾರ ಮಂಡಿಸಿರುವ  2024-25ರ ಮಧ್ಯಂತರ ಬಜೆಟ್‌ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ  ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ. 

Advertisement
Advertisement

ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್‌ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.

Advertisement

ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್,  ಬಜೆಟ್‌ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ.  ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್‌ ಅಭಿಪ್ರಾಯಪಡುತ್ತಾರೆ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

7 mins ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? : ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

15 mins ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

25 mins ago

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

20 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

21 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

22 hours ago