Advertisement
MIRROR FOCUS

ಮಧ್ಯಂತರ ಬಜೆಟ್ | ಕೃಷಿ ವಲಯದ ಪ್ರಗತಿಗೆ ಅವಕಾಶ | ಕೃಷಿಯಲ್ಲಿ ತಾಂತ್ರಿಕತೆಯತ್ತ ಒಲವಿಗೆ ತಜ್ಞರ ಮೆಚ್ಚುಗೆ |

Share

ಕೇಂದ್ರ ಸರ್ಕಾರ ಮಂಡಿಸಿರುವ  2024-25ರ ಮಧ್ಯಂತರ ಬಜೆಟ್‌ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ  ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ. 

ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್‌ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್,  ಬಜೆಟ್‌ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ.  ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್‌ ಅಭಿಪ್ರಾಯಪಡುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

23 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

24 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago