ಕೇಂದ್ರ ಸರ್ಕಾರ ಮಂಡಿಸಿರುವ 2024-25ರ ಮಧ್ಯಂತರ ಬಜೆಟ್ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ.
ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.
ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್, ಬಜೆಟ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ. ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್ ಅಭಿಪ್ರಾಯಪಡುತ್ತಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…