Advertisement
MIRROR FOCUS

ಮಧ್ಯಂತರ ಬಜೆಟ್ | ಕೃಷಿ ವಲಯದ ಪ್ರಗತಿಗೆ ಅವಕಾಶ | ಕೃಷಿಯಲ್ಲಿ ತಾಂತ್ರಿಕತೆಯತ್ತ ಒಲವಿಗೆ ತಜ್ಞರ ಮೆಚ್ಚುಗೆ |

Share

ಕೇಂದ್ರ ಸರ್ಕಾರ ಮಂಡಿಸಿರುವ  2024-25ರ ಮಧ್ಯಂತರ ಬಜೆಟ್‌ಗೆ ಕೃಷಿ ಕ್ಷೇತ್ರದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರೈತರು ತಂತ್ರಜ್ಞಾನದ ಕಡೆಗೆ ಆಸಕ್ತರಾಗಲು ಅವಕಾಶ ಇದೆ. ಸುಸ್ಥಿರ ಕೃಷಿಯತ್ತ ಗಮನಹರಿಸಲೂ ಅವಕಾಶಗಳು ಇವೆ. ಆದರೆ ಕೃಷಿ ಉದ್ಯಮ ಹಾಗೂ ಕೃಷಿ  ಕೇಂದ್ರಿತ ಉದ್ಯಮಗಳ ನಿರೀಕ್ಷೆ ಹೆಚ್ಚಾಗಿದೆ. 

ಭವಿಷ್ಯದ ಕೃಷಿ ಸವಾಲುಗಳನ್ನು ಎದುರಿಸಲು ಹಾಗೂ ಕೃಷಿ ಬೆಳವಣಿಗೆಗೆ ಸರ್ಕಾರಗಳು ಮಹತ್ವದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಕೃಷಿಯಲ್ಲಿ ತಾಂತ್ರಿಕತೆಗೆ ಆದ್ಯತೆ ಹಾಗೂ ಕೃಷಿ ಉದ್ಯಮಗಳ ಅಭಿವೃದ್ಧು ಮತ್ತು ಇತರ ಬಳಕೆದಾರರ ನಡುವೆ ಸಂಪರ್ಕ ವ್ಯವಸ್ಥೆ ಅಗತ್ಯವಿದೆ.ಬಹುತೇಕ ಕೃಷಿ ಕ್ಷೇತ್ರದ ಪ್ರಮುಖರು ಈ ಬಾರಿಯ ಮಧ್ಯಂತರ ಬಜೆಟ್‌ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಆಶಾವಾದವನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೈಗಾರಿಕೆ ಮತ್ತು ಸಾರ್ವಜನಿಕ ವ್ಯವಹಾರಗಳ ಸಂಸ್ಥೆಯ ನಿರ್ದೇಶಕ ರಾಜು ಕಪೂರ್,  ಬಜೆಟ್‌ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಸಂಶೋಧನೆ ಮತ್ತು ಹೊಸದಾದ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸುವತ್ತ ಗಮನಹರಿಸಿದ್ದಾರೆ.  ಆದರೆ ಉದ್ಯಮದ ನಿರೀಕ್ಷೆ ಹೆಚ್ಚಿದೆ ಎಂದು ಕಪೂರ್‌ ಅಭಿಪ್ರಾಯಪಡುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

14 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

14 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

19 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

19 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

19 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago