MIRROR FOCUS

ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ | ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ ಕೃಷಿ ಕ್ಷೇತ್ರದ  ಬೆಳವಣಿಗೆಗೆ  ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ರೈತರು ಹಾಗೂ ಕೃಷಿ  ಉತ್ಪನ್ನಗಳ ಕಂಪನಿಗಳಿಗೆ ಉತ್ತೇಜನ ನೀಡಲು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರದ ಜೊತೆ ಸರ್ಕಾರೇತರ ಕೃಷಿ ಉತ್ಪನ್ನಗಳ ಕಂಪನಿಗಳು ದೇಶದ ಕೃಷಿ ವಲಯವನ್ನು ಜಾಗತಿಕವಾಗಿ  ಅಭಿವೃದ್ಧಿ ಪಡಿಸುವಲ್ಲಿ ಶ್ರಮಿಸುತ್ತಿವೆ ಹಾಗೂ ರೈತರಿಗೆ ಅಗತ್ಯವಾದ ಮಾರುಕಟ್ಟೆಗಳನ್ನು ಕಲ್ಪಿಸುತ್ತಿವೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್ ಹೇಳಿದರು.

Advertisement
Advertisement

ಅವರಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕೃಷಿ ಸಂಬಂಧಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮ ಸಹಯೋಗದೊಂದಿಗೆ ಕೃಷಿ ಪ್ರಗತಿಗಾಗಿ ಅಭಿವೃದ್ಧಿದಾಯಕ ಯೋಜನೆಗಳನ್ನು ರೂಪಿಸಿದ್ದು, ರೈತರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತಿವೆ. ಕೃಷಿ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಖಾಸಗಿ ಸಂಸ್ಥೆಗಳು ಕೃಷಿಯನ್ನು ಆಧುನೀಕರಣಗೊಳಿಸಿ ರೈತರ  ಉತ್ಪನ್ನಗಳಿಗೆ  ಉತ್ತಮ ಮಾರುಕಟ್ಟೆ ವ್ಯವಸ್ಥೆ ಹಾಗೂ ಉತ್ತಮ ಬೆಲೆ  ದೊರೆಯಲು ಸಹಕರಿಸುತ್ತಿವೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

2 hours ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

3 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

5 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

7 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

11 hours ago