ಮೀನುಗಾರಿಕೆ ಇಲಾಖೆ ವತಿಯಿಂದ 2023ರ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮೀನು ಕೃಷಿಕರು ಹಾಗೂ ಸಾರ್ವಜನಿಕರು ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸುವಂತೆ ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…