ಮೀನುಗಾರಿಕೆ ಇಲಾಖೆ ವತಿಯಿಂದ 2023ರ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮೀನು ಕೃಷಿಕರು ಹಾಗೂ ಸಾರ್ವಜನಿಕರು ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದ ಒಂದನೇ ಮಹಡಿಯಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸುವಂತೆ ಪುತ್ತೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…