ಕೃಷಿ ಆವಿಷ್ಕಾರಗಳತ್ತ ಹಳ್ಳಿಗಳೂ ನೋಡುತ್ತಿವೆ | ಹೊಸ ತಂತ್ರಜ್ಞಾನಗಳು ಬೇಕಾಗಿವೆ |

May 29, 2021
9:20 PM

ಕೃಷಿ ಕ್ಷೇತ್ರ ವಿಸ್ತಾರವಾಗುತ್ತಿದೆ. ಪಾಳು ಬಿದ್ದಿರುವ ಕೃಷಿ ಭೂಮಿಯನ್ನು  ಅಭಿವೃದ್ಧಿಗೊಳಿಸುವ ಕಾಯಕ ಒಂದು ಕಡೆ ನಡೆಯುತ್ತಿದೆ. ನಗರದಿಂದಲೂ ಇದಕ್ಕಾಗಿಯೇ ಯುವ ಪಡೆ ನೋಡುತ್ತಿದೆ. ಕೃಷಿ ಭವಿಷ್ಯದ ದಾರಿ. ಇದಕ್ಕಾಗಿಯೇ ಯಂತ್ರಗಳತ್ತಲೂ ಒಲವು ಹೆಚ್ಚುತ್ತಿದೆ.

ಸಣ್ಣ ಸಣ್ಣ ಹಿಡುವಳಿಗಳಲ್ಲೂ ಈಗ ಯಂತ್ರಗಳು ಸದ್ದು ಮಾಡುತ್ತಿವೆ. ಅದು ಇಂದಿನ ಅಗತ್ಯವೂ ಹೌದು. ಆಯಾ ಸಮಯಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣದೇ ಹೋದರೆ ಕೃಷಿಯೂ ಬೆಳೆಯುವುದಕ್ಕೆ ಅಸಾಧ್ಯ. ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಕೃಷಿ ಕ್ಷೇತ್ರಕ್ಕೆ ಯಂತ್ರಗಳ ಆವಿಷ್ಕಾರ ಕಡಿಮೆಯೇ ಆಗಿದೆ. ಆದರೆ ವಿದೇಶದಲ್ಲಿ  ಸಾಕಷ್ಟು ಯಂತ್ರಗಳು ಕೃಷಿ ಕ್ಷೇತ್ರಕ್ಕಾಗಿಯೇ ಇಂಜಿನಿಯರ್‌ ಗಳು ಆವಿಷ್ಕಾರ ಮಾಡಿದ್ದಾರೆ., ಇದೀಗ ಕಳೆ ಕೊಚ್ಚುವ ಯಂತ್ರವೂ ಸುಧಾರಣೆಯಾಗಿದೆ.

ಮೊದಲು ಪೆಟ್ರೋಲ್‌ ಯಂತ್ರ ಬಂದರೆ ನಂತರ ವಿದ್ಯುತ್‌ ಚಾಲಿತ ಯಂತ್ರ ಬಂದಿದೆ, ಇದೀಗ ಬ್ಯಾಟರಿ ಚಾಲಿತ ಯಂತ್ರ ಆವಿಷ್ಕಾರವಾಗಿದ್ದು ಕೆಲವೇ ದಿನದಲ್ಲಿ  ಭಾರತದಲ್ಲೂ ಇದು ಕಾಣಲಿದೆ. ಆರಂಭದಲ್ಲಿ  ಎಲ್ಲದರಲ್ಲೂ ಇದು ಕೈಗೆಟಕದು ಎಂದು ಅಂದು ಕೊಂಡರೂ ಕ್ರಮೇಣ ಎಲ್ಲಾ ಕೃಷಿಕರೂ ಬಳಕೆ ಮಾಡುವಂತೆ ಆಗುತ್ತದೆ. ಅಂತಹದ್ದೊಂದು ನೂತನ ಆವಿಷ್ಕಾರ ಕೃಷಿ ಕ್ಷೇತ್ರದಲ್ಲಿ  ನಡೆಯುತ್ತಿದೆ. ಭವಿಷ್ಯದ ಭರವಸೆ ಕೃಷಿಯಾಗಲಿದೆ.

ಬ್ಯಾಟರಿ ಚಾಲಿತ ಯಂತ್ರದ ಆವಿಷ್ಕಾರ: 

ನಮ್ಮ YouTube  Channel Subscribe ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror