ಕೃಷಿ ಕ್ಷೇತ್ರ ವಿಸ್ತಾರವಾಗುತ್ತಿದೆ. ಪಾಳು ಬಿದ್ದಿರುವ ಕೃಷಿ ಭೂಮಿಯನ್ನು ಅಭಿವೃದ್ಧಿಗೊಳಿಸುವ ಕಾಯಕ ಒಂದು ಕಡೆ ನಡೆಯುತ್ತಿದೆ. ನಗರದಿಂದಲೂ ಇದಕ್ಕಾಗಿಯೇ ಯುವ ಪಡೆ ನೋಡುತ್ತಿದೆ. ಕೃಷಿ ಭವಿಷ್ಯದ ದಾರಿ. ಇದಕ್ಕಾಗಿಯೇ ಯಂತ್ರಗಳತ್ತಲೂ ಒಲವು ಹೆಚ್ಚುತ್ತಿದೆ.
ಸಣ್ಣ ಸಣ್ಣ ಹಿಡುವಳಿಗಳಲ್ಲೂ ಈಗ ಯಂತ್ರಗಳು ಸದ್ದು ಮಾಡುತ್ತಿವೆ. ಅದು ಇಂದಿನ ಅಗತ್ಯವೂ ಹೌದು. ಆಯಾ ಸಮಯಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣದೇ ಹೋದರೆ ಕೃಷಿಯೂ ಬೆಳೆಯುವುದಕ್ಕೆ ಅಸಾಧ್ಯ. ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಕೃಷಿ ಕ್ಷೇತ್ರಕ್ಕೆ ಯಂತ್ರಗಳ ಆವಿಷ್ಕಾರ ಕಡಿಮೆಯೇ ಆಗಿದೆ. ಆದರೆ ವಿದೇಶದಲ್ಲಿ ಸಾಕಷ್ಟು ಯಂತ್ರಗಳು ಕೃಷಿ ಕ್ಷೇತ್ರಕ್ಕಾಗಿಯೇ ಇಂಜಿನಿಯರ್ ಗಳು ಆವಿಷ್ಕಾರ ಮಾಡಿದ್ದಾರೆ., ಇದೀಗ ಕಳೆ ಕೊಚ್ಚುವ ಯಂತ್ರವೂ ಸುಧಾರಣೆಯಾಗಿದೆ.
ಮೊದಲು ಪೆಟ್ರೋಲ್ ಯಂತ್ರ ಬಂದರೆ ನಂತರ ವಿದ್ಯುತ್ ಚಾಲಿತ ಯಂತ್ರ ಬಂದಿದೆ, ಇದೀಗ ಬ್ಯಾಟರಿ ಚಾಲಿತ ಯಂತ್ರ ಆವಿಷ್ಕಾರವಾಗಿದ್ದು ಕೆಲವೇ ದಿನದಲ್ಲಿ ಭಾರತದಲ್ಲೂ ಇದು ಕಾಣಲಿದೆ. ಆರಂಭದಲ್ಲಿ ಎಲ್ಲದರಲ್ಲೂ ಇದು ಕೈಗೆಟಕದು ಎಂದು ಅಂದು ಕೊಂಡರೂ ಕ್ರಮೇಣ ಎಲ್ಲಾ ಕೃಷಿಕರೂ ಬಳಕೆ ಮಾಡುವಂತೆ ಆಗುತ್ತದೆ. ಅಂತಹದ್ದೊಂದು ನೂತನ ಆವಿಷ್ಕಾರ ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿದೆ. ಭವಿಷ್ಯದ ಭರವಸೆ ಕೃಷಿಯಾಗಲಿದೆ.
ಬ್ಯಾಟರಿ ಚಾಲಿತ ಯಂತ್ರದ ಆವಿಷ್ಕಾರ:
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…