Advertisement
MIRROR FOCUS

ಕೃಷಿ ಆವಿಷ್ಕಾರಗಳತ್ತ ಹಳ್ಳಿಗಳೂ ನೋಡುತ್ತಿವೆ | ಹೊಸ ತಂತ್ರಜ್ಞಾನಗಳು ಬೇಕಾಗಿವೆ |

Share

ಕೃಷಿ ಕ್ಷೇತ್ರ ವಿಸ್ತಾರವಾಗುತ್ತಿದೆ. ಪಾಳು ಬಿದ್ದಿರುವ ಕೃಷಿ ಭೂಮಿಯನ್ನು  ಅಭಿವೃದ್ಧಿಗೊಳಿಸುವ ಕಾಯಕ ಒಂದು ಕಡೆ ನಡೆಯುತ್ತಿದೆ. ನಗರದಿಂದಲೂ ಇದಕ್ಕಾಗಿಯೇ ಯುವ ಪಡೆ ನೋಡುತ್ತಿದೆ. ಕೃಷಿ ಭವಿಷ್ಯದ ದಾರಿ. ಇದಕ್ಕಾಗಿಯೇ ಯಂತ್ರಗಳತ್ತಲೂ ಒಲವು ಹೆಚ್ಚುತ್ತಿದೆ.

ಸಣ್ಣ ಸಣ್ಣ ಹಿಡುವಳಿಗಳಲ್ಲೂ ಈಗ ಯಂತ್ರಗಳು ಸದ್ದು ಮಾಡುತ್ತಿವೆ. ಅದು ಇಂದಿನ ಅಗತ್ಯವೂ ಹೌದು. ಆಯಾ ಸಮಯಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣದೇ ಹೋದರೆ ಕೃಷಿಯೂ ಬೆಳೆಯುವುದಕ್ಕೆ ಅಸಾಧ್ಯ. ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಕೃಷಿ ಕ್ಷೇತ್ರಕ್ಕೆ ಯಂತ್ರಗಳ ಆವಿಷ್ಕಾರ ಕಡಿಮೆಯೇ ಆಗಿದೆ. ಆದರೆ ವಿದೇಶದಲ್ಲಿ  ಸಾಕಷ್ಟು ಯಂತ್ರಗಳು ಕೃಷಿ ಕ್ಷೇತ್ರಕ್ಕಾಗಿಯೇ ಇಂಜಿನಿಯರ್‌ ಗಳು ಆವಿಷ್ಕಾರ ಮಾಡಿದ್ದಾರೆ., ಇದೀಗ ಕಳೆ ಕೊಚ್ಚುವ ಯಂತ್ರವೂ ಸುಧಾರಣೆಯಾಗಿದೆ.

Advertisement

ಮೊದಲು ಪೆಟ್ರೋಲ್‌ ಯಂತ್ರ ಬಂದರೆ ನಂತರ ವಿದ್ಯುತ್‌ ಚಾಲಿತ ಯಂತ್ರ ಬಂದಿದೆ, ಇದೀಗ ಬ್ಯಾಟರಿ ಚಾಲಿತ ಯಂತ್ರ ಆವಿಷ್ಕಾರವಾಗಿದ್ದು ಕೆಲವೇ ದಿನದಲ್ಲಿ  ಭಾರತದಲ್ಲೂ ಇದು ಕಾಣಲಿದೆ. ಆರಂಭದಲ್ಲಿ  ಎಲ್ಲದರಲ್ಲೂ ಇದು ಕೈಗೆಟಕದು ಎಂದು ಅಂದು ಕೊಂಡರೂ ಕ್ರಮೇಣ ಎಲ್ಲಾ ಕೃಷಿಕರೂ ಬಳಕೆ ಮಾಡುವಂತೆ ಆಗುತ್ತದೆ. ಅಂತಹದ್ದೊಂದು ನೂತನ ಆವಿಷ್ಕಾರ ಕೃಷಿ ಕ್ಷೇತ್ರದಲ್ಲಿ  ನಡೆಯುತ್ತಿದೆ. ಭವಿಷ್ಯದ ಭರವಸೆ ಕೃಷಿಯಾಗಲಿದೆ.

ಬ್ಯಾಟರಿ ಚಾಲಿತ ಯಂತ್ರದ ಆವಿಷ್ಕಾರ: 

Advertisement
ನಮ್ಮ YouTube  Channel Subscribe ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

4 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

6 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

12 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

18 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

19 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago