ಕೃಷಿ ಕ್ಷೇತ್ರ ವಿಸ್ತಾರವಾಗುತ್ತಿದೆ. ಪಾಳು ಬಿದ್ದಿರುವ ಕೃಷಿ ಭೂಮಿಯನ್ನು ಅಭಿವೃದ್ಧಿಗೊಳಿಸುವ ಕಾಯಕ ಒಂದು ಕಡೆ ನಡೆಯುತ್ತಿದೆ. ನಗರದಿಂದಲೂ ಇದಕ್ಕಾಗಿಯೇ ಯುವ ಪಡೆ ನೋಡುತ್ತಿದೆ. ಕೃಷಿ ಭವಿಷ್ಯದ ದಾರಿ. ಇದಕ್ಕಾಗಿಯೇ ಯಂತ್ರಗಳತ್ತಲೂ ಒಲವು ಹೆಚ್ಚುತ್ತಿದೆ.
ಸಣ್ಣ ಸಣ್ಣ ಹಿಡುವಳಿಗಳಲ್ಲೂ ಈಗ ಯಂತ್ರಗಳು ಸದ್ದು ಮಾಡುತ್ತಿವೆ. ಅದು ಇಂದಿನ ಅಗತ್ಯವೂ ಹೌದು. ಆಯಾ ಸಮಯಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣದೇ ಹೋದರೆ ಕೃಷಿಯೂ ಬೆಳೆಯುವುದಕ್ಕೆ ಅಸಾಧ್ಯ. ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಕೃಷಿ ಕ್ಷೇತ್ರಕ್ಕೆ ಯಂತ್ರಗಳ ಆವಿಷ್ಕಾರ ಕಡಿಮೆಯೇ ಆಗಿದೆ. ಆದರೆ ವಿದೇಶದಲ್ಲಿ ಸಾಕಷ್ಟು ಯಂತ್ರಗಳು ಕೃಷಿ ಕ್ಷೇತ್ರಕ್ಕಾಗಿಯೇ ಇಂಜಿನಿಯರ್ ಗಳು ಆವಿಷ್ಕಾರ ಮಾಡಿದ್ದಾರೆ., ಇದೀಗ ಕಳೆ ಕೊಚ್ಚುವ ಯಂತ್ರವೂ ಸುಧಾರಣೆಯಾಗಿದೆ.
ಮೊದಲು ಪೆಟ್ರೋಲ್ ಯಂತ್ರ ಬಂದರೆ ನಂತರ ವಿದ್ಯುತ್ ಚಾಲಿತ ಯಂತ್ರ ಬಂದಿದೆ, ಇದೀಗ ಬ್ಯಾಟರಿ ಚಾಲಿತ ಯಂತ್ರ ಆವಿಷ್ಕಾರವಾಗಿದ್ದು ಕೆಲವೇ ದಿನದಲ್ಲಿ ಭಾರತದಲ್ಲೂ ಇದು ಕಾಣಲಿದೆ. ಆರಂಭದಲ್ಲಿ ಎಲ್ಲದರಲ್ಲೂ ಇದು ಕೈಗೆಟಕದು ಎಂದು ಅಂದು ಕೊಂಡರೂ ಕ್ರಮೇಣ ಎಲ್ಲಾ ಕೃಷಿಕರೂ ಬಳಕೆ ಮಾಡುವಂತೆ ಆಗುತ್ತದೆ. ಅಂತಹದ್ದೊಂದು ನೂತನ ಆವಿಷ್ಕಾರ ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿದೆ. ಭವಿಷ್ಯದ ಭರವಸೆ ಕೃಷಿಯಾಗಲಿದೆ.
ಬ್ಯಾಟರಿ ಚಾಲಿತ ಯಂತ್ರದ ಆವಿಷ್ಕಾರ:
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…