ಕೃಷಿ ಕ್ಷೇತ್ರ ವಿಸ್ತಾರವಾಗುತ್ತಿದೆ. ಪಾಳು ಬಿದ್ದಿರುವ ಕೃಷಿ ಭೂಮಿಯನ್ನು ಅಭಿವೃದ್ಧಿಗೊಳಿಸುವ ಕಾಯಕ ಒಂದು ಕಡೆ ನಡೆಯುತ್ತಿದೆ. ನಗರದಿಂದಲೂ ಇದಕ್ಕಾಗಿಯೇ ಯುವ ಪಡೆ ನೋಡುತ್ತಿದೆ. ಕೃಷಿ ಭವಿಷ್ಯದ ದಾರಿ. ಇದಕ್ಕಾಗಿಯೇ ಯಂತ್ರಗಳತ್ತಲೂ ಒಲವು ಹೆಚ್ಚುತ್ತಿದೆ.
ಸಣ್ಣ ಸಣ್ಣ ಹಿಡುವಳಿಗಳಲ್ಲೂ ಈಗ ಯಂತ್ರಗಳು ಸದ್ದು ಮಾಡುತ್ತಿವೆ. ಅದು ಇಂದಿನ ಅಗತ್ಯವೂ ಹೌದು. ಆಯಾ ಸಮಯಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣದೇ ಹೋದರೆ ಕೃಷಿಯೂ ಬೆಳೆಯುವುದಕ್ಕೆ ಅಸಾಧ್ಯ. ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಕೃಷಿ ಕ್ಷೇತ್ರಕ್ಕೆ ಯಂತ್ರಗಳ ಆವಿಷ್ಕಾರ ಕಡಿಮೆಯೇ ಆಗಿದೆ. ಆದರೆ ವಿದೇಶದಲ್ಲಿ ಸಾಕಷ್ಟು ಯಂತ್ರಗಳು ಕೃಷಿ ಕ್ಷೇತ್ರಕ್ಕಾಗಿಯೇ ಇಂಜಿನಿಯರ್ ಗಳು ಆವಿಷ್ಕಾರ ಮಾಡಿದ್ದಾರೆ., ಇದೀಗ ಕಳೆ ಕೊಚ್ಚುವ ಯಂತ್ರವೂ ಸುಧಾರಣೆಯಾಗಿದೆ.
ಮೊದಲು ಪೆಟ್ರೋಲ್ ಯಂತ್ರ ಬಂದರೆ ನಂತರ ವಿದ್ಯುತ್ ಚಾಲಿತ ಯಂತ್ರ ಬಂದಿದೆ, ಇದೀಗ ಬ್ಯಾಟರಿ ಚಾಲಿತ ಯಂತ್ರ ಆವಿಷ್ಕಾರವಾಗಿದ್ದು ಕೆಲವೇ ದಿನದಲ್ಲಿ ಭಾರತದಲ್ಲೂ ಇದು ಕಾಣಲಿದೆ. ಆರಂಭದಲ್ಲಿ ಎಲ್ಲದರಲ್ಲೂ ಇದು ಕೈಗೆಟಕದು ಎಂದು ಅಂದು ಕೊಂಡರೂ ಕ್ರಮೇಣ ಎಲ್ಲಾ ಕೃಷಿಕರೂ ಬಳಕೆ ಮಾಡುವಂತೆ ಆಗುತ್ತದೆ. ಅಂತಹದ್ದೊಂದು ನೂತನ ಆವಿಷ್ಕಾರ ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿದೆ. ಭವಿಷ್ಯದ ಭರವಸೆ ಕೃಷಿಯಾಗಲಿದೆ.
ಬ್ಯಾಟರಿ ಚಾಲಿತ ಯಂತ್ರದ ಆವಿಷ್ಕಾರ:
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…