Advertisement
MIRROR FOCUS

ಕೃಷಿ ಆವಿಷ್ಕಾರಗಳತ್ತ ಹಳ್ಳಿಗಳೂ ನೋಡುತ್ತಿವೆ | ಹೊಸ ತಂತ್ರಜ್ಞಾನಗಳು ಬೇಕಾಗಿವೆ |

Share

ಕೃಷಿ ಕ್ಷೇತ್ರ ವಿಸ್ತಾರವಾಗುತ್ತಿದೆ. ಪಾಳು ಬಿದ್ದಿರುವ ಕೃಷಿ ಭೂಮಿಯನ್ನು  ಅಭಿವೃದ್ಧಿಗೊಳಿಸುವ ಕಾಯಕ ಒಂದು ಕಡೆ ನಡೆಯುತ್ತಿದೆ. ನಗರದಿಂದಲೂ ಇದಕ್ಕಾಗಿಯೇ ಯುವ ಪಡೆ ನೋಡುತ್ತಿದೆ. ಕೃಷಿ ಭವಿಷ್ಯದ ದಾರಿ. ಇದಕ್ಕಾಗಿಯೇ ಯಂತ್ರಗಳತ್ತಲೂ ಒಲವು ಹೆಚ್ಚುತ್ತಿದೆ.

ಸಣ್ಣ ಸಣ್ಣ ಹಿಡುವಳಿಗಳಲ್ಲೂ ಈಗ ಯಂತ್ರಗಳು ಸದ್ದು ಮಾಡುತ್ತಿವೆ. ಅದು ಇಂದಿನ ಅಗತ್ಯವೂ ಹೌದು. ಆಯಾ ಸಮಯಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣದೇ ಹೋದರೆ ಕೃಷಿಯೂ ಬೆಳೆಯುವುದಕ್ಕೆ ಅಸಾಧ್ಯ. ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಕೃಷಿ ಕ್ಷೇತ್ರಕ್ಕೆ ಯಂತ್ರಗಳ ಆವಿಷ್ಕಾರ ಕಡಿಮೆಯೇ ಆಗಿದೆ. ಆದರೆ ವಿದೇಶದಲ್ಲಿ  ಸಾಕಷ್ಟು ಯಂತ್ರಗಳು ಕೃಷಿ ಕ್ಷೇತ್ರಕ್ಕಾಗಿಯೇ ಇಂಜಿನಿಯರ್‌ ಗಳು ಆವಿಷ್ಕಾರ ಮಾಡಿದ್ದಾರೆ., ಇದೀಗ ಕಳೆ ಕೊಚ್ಚುವ ಯಂತ್ರವೂ ಸುಧಾರಣೆಯಾಗಿದೆ.

ಮೊದಲು ಪೆಟ್ರೋಲ್‌ ಯಂತ್ರ ಬಂದರೆ ನಂತರ ವಿದ್ಯುತ್‌ ಚಾಲಿತ ಯಂತ್ರ ಬಂದಿದೆ, ಇದೀಗ ಬ್ಯಾಟರಿ ಚಾಲಿತ ಯಂತ್ರ ಆವಿಷ್ಕಾರವಾಗಿದ್ದು ಕೆಲವೇ ದಿನದಲ್ಲಿ  ಭಾರತದಲ್ಲೂ ಇದು ಕಾಣಲಿದೆ. ಆರಂಭದಲ್ಲಿ  ಎಲ್ಲದರಲ್ಲೂ ಇದು ಕೈಗೆಟಕದು ಎಂದು ಅಂದು ಕೊಂಡರೂ ಕ್ರಮೇಣ ಎಲ್ಲಾ ಕೃಷಿಕರೂ ಬಳಕೆ ಮಾಡುವಂತೆ ಆಗುತ್ತದೆ. ಅಂತಹದ್ದೊಂದು ನೂತನ ಆವಿಷ್ಕಾರ ಕೃಷಿ ಕ್ಷೇತ್ರದಲ್ಲಿ  ನಡೆಯುತ್ತಿದೆ. ಭವಿಷ್ಯದ ಭರವಸೆ ಕೃಷಿಯಾಗಲಿದೆ.

ಬ್ಯಾಟರಿ ಚಾಲಿತ ಯಂತ್ರದ ಆವಿಷ್ಕಾರ: 

ನಮ್ಮ YouTube  Channel Subscribe ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

6 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

14 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

16 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

21 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

23 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago