Advertisement
MIRROR FOCUS

ಕೃಷಿ ಆವಿಷ್ಕಾರಗಳತ್ತ ಹಳ್ಳಿಗಳೂ ನೋಡುತ್ತಿವೆ | ಹೊಸ ತಂತ್ರಜ್ಞಾನಗಳು ಬೇಕಾಗಿವೆ |

Share

ಕೃಷಿ ಕ್ಷೇತ್ರ ವಿಸ್ತಾರವಾಗುತ್ತಿದೆ. ಪಾಳು ಬಿದ್ದಿರುವ ಕೃಷಿ ಭೂಮಿಯನ್ನು  ಅಭಿವೃದ್ಧಿಗೊಳಿಸುವ ಕಾಯಕ ಒಂದು ಕಡೆ ನಡೆಯುತ್ತಿದೆ. ನಗರದಿಂದಲೂ ಇದಕ್ಕಾಗಿಯೇ ಯುವ ಪಡೆ ನೋಡುತ್ತಿದೆ. ಕೃಷಿ ಭವಿಷ್ಯದ ದಾರಿ. ಇದಕ್ಕಾಗಿಯೇ ಯಂತ್ರಗಳತ್ತಲೂ ಒಲವು ಹೆಚ್ಚುತ್ತಿದೆ.

ಸಣ್ಣ ಸಣ್ಣ ಹಿಡುವಳಿಗಳಲ್ಲೂ ಈಗ ಯಂತ್ರಗಳು ಸದ್ದು ಮಾಡುತ್ತಿವೆ. ಅದು ಇಂದಿನ ಅಗತ್ಯವೂ ಹೌದು. ಆಯಾ ಸಮಯಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಣದೇ ಹೋದರೆ ಕೃಷಿಯೂ ಬೆಳೆಯುವುದಕ್ಕೆ ಅಸಾಧ್ಯ. ಇತರ ಕ್ಷೇತ್ರಗಳಿಗೆ ಹೋಲಿಸಿದರೆ ಕೃಷಿ ಕ್ಷೇತ್ರಕ್ಕೆ ಯಂತ್ರಗಳ ಆವಿಷ್ಕಾರ ಕಡಿಮೆಯೇ ಆಗಿದೆ. ಆದರೆ ವಿದೇಶದಲ್ಲಿ  ಸಾಕಷ್ಟು ಯಂತ್ರಗಳು ಕೃಷಿ ಕ್ಷೇತ್ರಕ್ಕಾಗಿಯೇ ಇಂಜಿನಿಯರ್‌ ಗಳು ಆವಿಷ್ಕಾರ ಮಾಡಿದ್ದಾರೆ., ಇದೀಗ ಕಳೆ ಕೊಚ್ಚುವ ಯಂತ್ರವೂ ಸುಧಾರಣೆಯಾಗಿದೆ.

ಮೊದಲು ಪೆಟ್ರೋಲ್‌ ಯಂತ್ರ ಬಂದರೆ ನಂತರ ವಿದ್ಯುತ್‌ ಚಾಲಿತ ಯಂತ್ರ ಬಂದಿದೆ, ಇದೀಗ ಬ್ಯಾಟರಿ ಚಾಲಿತ ಯಂತ್ರ ಆವಿಷ್ಕಾರವಾಗಿದ್ದು ಕೆಲವೇ ದಿನದಲ್ಲಿ  ಭಾರತದಲ್ಲೂ ಇದು ಕಾಣಲಿದೆ. ಆರಂಭದಲ್ಲಿ  ಎಲ್ಲದರಲ್ಲೂ ಇದು ಕೈಗೆಟಕದು ಎಂದು ಅಂದು ಕೊಂಡರೂ ಕ್ರಮೇಣ ಎಲ್ಲಾ ಕೃಷಿಕರೂ ಬಳಕೆ ಮಾಡುವಂತೆ ಆಗುತ್ತದೆ. ಅಂತಹದ್ದೊಂದು ನೂತನ ಆವಿಷ್ಕಾರ ಕೃಷಿ ಕ್ಷೇತ್ರದಲ್ಲಿ  ನಡೆಯುತ್ತಿದೆ. ಭವಿಷ್ಯದ ಭರವಸೆ ಕೃಷಿಯಾಗಲಿದೆ.

ಬ್ಯಾಟರಿ ಚಾಲಿತ ಯಂತ್ರದ ಆವಿಷ್ಕಾರ: 

ನಮ್ಮ YouTube  Channel Subscribe ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?

ಸೂಪರ್‌ ಎಲ್‌ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…

18 hours ago

ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ

ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…

19 hours ago

ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ

ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…

19 hours ago

ದೇಶವ್ಯಾಪಿ ಗೋಹತ್ಯೆ ನಿಷೇಧ ಅಥವಾ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನಕ್ಕೆ ಪ್ರಸ್ತಾವನೆ ಇಲ್ಲ

ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…

19 hours ago

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…

1 day ago