ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |

January 25, 2025
5:01 PM

ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ ಹಬ್ಬವು ಸಂಜೆಯವರೆಗೆ ವಿವಿಧಗೋಷ್ಠಿಗಳೊಂದಿಗೆ ನಡೆಯಲಿದೆ ಎಂದು ಕೃಷಿ ಹಬ್ಬ ಸಮಿತಿಯ ಶಂಕರ ಸಾರಡ್ಕ ತಿಳಿಸಿದ್ದಾರೆ.

Advertisement
Advertisement

ಆರಾಧನಾ ಕಲಾಭವನ, ಮುಳಿಯ ಪಾರ್ವತಿ ಮ್ಯಾನೇಜ್‌ ಫಾರ್ಮ್ ಲ್ಯಾಂಡ್ಸ್‌, ಮಿನ್‌ ಶಕ್ತಿ ಹರಳು ಕ್ಯಾಲ್ಸಿಯಂ ಮತ್ತು ಡಾಲಮೈಟ್‌, ಕುದುಕೋಳಿ ಡೈರಿ ಫಾಮ್ಸ್‌ ಪ್ರಾಯೋಜಕತ್ವದಲ್ಲಿ ನಡೆಯುವ ಕೃಷಿ ಹಬ್ಬವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸತ್ಯನಾರಾಯಣ ಬೆಳೇರಿ ಉದ್ಘಾಟಿಸುವರು. ಇದೇ ವೇಳೆ ಪುಸ್ತಕ ಬಿಡುಗಡೆ ನಡೆಯಲಿದೆ.  ಸಭಾಕಾರ್ಯಕ್ರಮದ ಬಳಿಕ ವಿಶೇಷವಾದ ಕೃಷಿ ಸೆಮಿನಾರ್‌ಗಳು ನಡೆಯಲಿದೆ.  ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮಗಳು, ಬಿದಿರು ಕೃಷಿ,  ಕಾರ್ಬನ್‌ ಕ್ರೆಡಿಟ್‌,  ಕೂಲಿ ಸಮಸ್ಯೆ ಹಗುರಗೊಳಿಸುವ ಯಂತ್ರತಂತ್ರಗಳ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror