ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ ಹಬ್ಬವು ಸಂಜೆಯವರೆಗೆ ವಿವಿಧಗೋಷ್ಠಿಗಳೊಂದಿಗೆ ನಡೆಯಲಿದೆ ಎಂದು ಕೃಷಿ ಹಬ್ಬ ಸಮಿತಿಯ ಶಂಕರ ಸಾರಡ್ಕ ತಿಳಿಸಿದ್ದಾರೆ.
ಆರಾಧನಾ ಕಲಾಭವನ, ಮುಳಿಯ ಪಾರ್ವತಿ ಮ್ಯಾನೇಜ್ ಫಾರ್ಮ್ ಲ್ಯಾಂಡ್ಸ್, ಮಿನ್ ಶಕ್ತಿ ಹರಳು ಕ್ಯಾಲ್ಸಿಯಂ ಮತ್ತು ಡಾಲಮೈಟ್, ಕುದುಕೋಳಿ ಡೈರಿ ಫಾಮ್ಸ್ ಪ್ರಾಯೋಜಕತ್ವದಲ್ಲಿ ನಡೆಯುವ ಕೃಷಿ ಹಬ್ಬವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸತ್ಯನಾರಾಯಣ ಬೆಳೇರಿ ಉದ್ಘಾಟಿಸುವರು. ಇದೇ ವೇಳೆ ಪುಸ್ತಕ ಬಿಡುಗಡೆ ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ವಿಶೇಷವಾದ ಕೃಷಿ ಸೆಮಿನಾರ್ಗಳು ನಡೆಯಲಿದೆ. ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮಗಳು, ಬಿದಿರು ಕೃಷಿ, ಕಾರ್ಬನ್ ಕ್ರೆಡಿಟ್, ಕೂಲಿ ಸಮಸ್ಯೆ ಹಗುರಗೊಳಿಸುವ ಯಂತ್ರತಂತ್ರಗಳ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…