ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ ಹಬ್ಬವು ಸಂಜೆಯವರೆಗೆ ವಿವಿಧಗೋಷ್ಠಿಗಳೊಂದಿಗೆ ನಡೆಯಲಿದೆ ಎಂದು ಕೃಷಿ ಹಬ್ಬ ಸಮಿತಿಯ ಶಂಕರ ಸಾರಡ್ಕ ತಿಳಿಸಿದ್ದಾರೆ.
ಆರಾಧನಾ ಕಲಾಭವನ, ಮುಳಿಯ ಪಾರ್ವತಿ ಮ್ಯಾನೇಜ್ ಫಾರ್ಮ್ ಲ್ಯಾಂಡ್ಸ್, ಮಿನ್ ಶಕ್ತಿ ಹರಳು ಕ್ಯಾಲ್ಸಿಯಂ ಮತ್ತು ಡಾಲಮೈಟ್, ಕುದುಕೋಳಿ ಡೈರಿ ಫಾಮ್ಸ್ ಪ್ರಾಯೋಜಕತ್ವದಲ್ಲಿ ನಡೆಯುವ ಕೃಷಿ ಹಬ್ಬವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸತ್ಯನಾರಾಯಣ ಬೆಳೇರಿ ಉದ್ಘಾಟಿಸುವರು. ಇದೇ ವೇಳೆ ಪುಸ್ತಕ ಬಿಡುಗಡೆ ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ವಿಶೇಷವಾದ ಕೃಷಿ ಸೆಮಿನಾರ್ಗಳು ನಡೆಯಲಿದೆ. ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮಗಳು, ಬಿದಿರು ಕೃಷಿ, ಕಾರ್ಬನ್ ಕ್ರೆಡಿಟ್, ಕೂಲಿ ಸಮಸ್ಯೆ ಹಗುರಗೊಳಿಸುವ ಯಂತ್ರತಂತ್ರಗಳ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…