ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ ಹಬ್ಬವು ಸಂಜೆಯವರೆಗೆ ವಿವಿಧಗೋಷ್ಠಿಗಳೊಂದಿಗೆ ನಡೆಯಲಿದೆ ಎಂದು ಕೃಷಿ ಹಬ್ಬ ಸಮಿತಿಯ ಶಂಕರ ಸಾರಡ್ಕ ತಿಳಿಸಿದ್ದಾರೆ.
ಆರಾಧನಾ ಕಲಾಭವನ, ಮುಳಿಯ ಪಾರ್ವತಿ ಮ್ಯಾನೇಜ್ ಫಾರ್ಮ್ ಲ್ಯಾಂಡ್ಸ್, ಮಿನ್ ಶಕ್ತಿ ಹರಳು ಕ್ಯಾಲ್ಸಿಯಂ ಮತ್ತು ಡಾಲಮೈಟ್, ಕುದುಕೋಳಿ ಡೈರಿ ಫಾಮ್ಸ್ ಪ್ರಾಯೋಜಕತ್ವದಲ್ಲಿ ನಡೆಯುವ ಕೃಷಿ ಹಬ್ಬವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸತ್ಯನಾರಾಯಣ ಬೆಳೇರಿ ಉದ್ಘಾಟಿಸುವರು. ಇದೇ ವೇಳೆ ಪುಸ್ತಕ ಬಿಡುಗಡೆ ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ವಿಶೇಷವಾದ ಕೃಷಿ ಸೆಮಿನಾರ್ಗಳು ನಡೆಯಲಿದೆ. ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ರಮಗಳು, ಬಿದಿರು ಕೃಷಿ, ಕಾರ್ಬನ್ ಕ್ರೆಡಿಟ್, ಕೂಲಿ ಸಮಸ್ಯೆ ಹಗುರಗೊಳಿಸುವ ಯಂತ್ರತಂತ್ರಗಳ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…