ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9 ಲಕ್ಷ ರೂಪಾಯಿ ಮತ್ತು ಕೇಂದ್ರ ಸರ್ಕಾರ 6 ಲಕ್ಷ ಸೇರಿ ಒಟ್ಟು 15 ಲಕ್ಷ ರೂಪಾಯಿ ಸಬ್ಸಿಡಿ ಹಣ ಸಿಗಲಿದೆ. ಇದಕ್ಕಾಗಿ 206 ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ರೈತ ಉತ್ಪಾದಕ ಕಂಪನಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ರೈತರು ಶ್ರದ್ಧೆ ಮತ್ತು ಪರಿಶ್ರಮದಿಂದ ವ್ಯವಸಾಯ ಮಾಡುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಕೃಷಿ ಭೂಮಿಯನ್ನು ನಂಬಿ, ಬದ್ಧತೆ, ಆಸಕ್ತಿ ಮತ್ತು ಶ್ರಮದಿಂದ ವ್ಯವಸಾಯ ಮಾಡುವ ರೈತರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…