ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9 ಲಕ್ಷ ರೂಪಾಯಿ ಮತ್ತು ಕೇಂದ್ರ ಸರ್ಕಾರ 6 ಲಕ್ಷ ಸೇರಿ ಒಟ್ಟು 15 ಲಕ್ಷ ರೂಪಾಯಿ ಸಬ್ಸಿಡಿ ಹಣ ಸಿಗಲಿದೆ. ಇದಕ್ಕಾಗಿ 206 ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ರೈತ ಉತ್ಪಾದಕ ಕಂಪನಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ರೈತರು ಶ್ರದ್ಧೆ ಮತ್ತು ಪರಿಶ್ರಮದಿಂದ ವ್ಯವಸಾಯ ಮಾಡುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಕೃಷಿ ಭೂಮಿಯನ್ನು ನಂಬಿ, ಬದ್ಧತೆ, ಆಸಕ್ತಿ ಮತ್ತು ಶ್ರಮದಿಂದ ವ್ಯವಸಾಯ ಮಾಡುವ ರೈತರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…