ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9 ಲಕ್ಷ ರೂಪಾಯಿ ಮತ್ತು ಕೇಂದ್ರ ಸರ್ಕಾರ 6 ಲಕ್ಷ ಸೇರಿ ಒಟ್ಟು 15 ಲಕ್ಷ ರೂಪಾಯಿ ಸಬ್ಸಿಡಿ ಹಣ ಸಿಗಲಿದೆ. ಇದಕ್ಕಾಗಿ 206 ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ರೈತ ಉತ್ಪಾದಕ ಕಂಪನಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ರೈತರು ಶ್ರದ್ಧೆ ಮತ್ತು ಪರಿಶ್ರಮದಿಂದ ವ್ಯವಸಾಯ ಮಾಡುವ ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಕೃಷಿ ಭೂಮಿಯನ್ನು ನಂಬಿ, ಬದ್ಧತೆ, ಆಸಕ್ತಿ ಮತ್ತು ಶ್ರಮದಿಂದ ವ್ಯವಸಾಯ ಮಾಡುವ ರೈತರಿಗೆ ಯಾವುದೇ ತೊಂದರೆಗಳು ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…