ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮಹಾ ನಿರ್ದೇಶಕರಾದ ಡಾ.ಸಂಜಯ್ ಬಾಹ್ಲ್ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಅವರು, ಮಾಹಿತಿ ತಂತ್ರಜ್ಞಾನ ಬಳಕೆ ಮೂಲಕ ಡಿಜಿಟಲ್ ಸೇವೆ, ಜ್ಞಾನ ಮತ್ತು ಮಾಹಿತಿಯ ಸುರಕ್ಷತೆಯೊಂದಿಗೆ ಪ್ರತಿಯೊಬ್ಬ ನಾಗರಿಕರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ ಕಾರ್ಯಕ್ರಮ ಆರಂಭಿಸಿದೆ ಎಂದು ತಿಳಿಸಿದರು. ಇತ್ತೀಚಿಗೆ ಬಿಡುಗಡೆಯಾದ ಜಾಗತಿಕ ಸೈಬರ್ ಸುರಕ್ಷತಾ ಸೂಚ್ಯಂಕ 2024ರಲ್ಲಿ ಭಾರತ 98.49 ಅಂಕ ಪಡೆದಿದ್ದು, ಟೈಯರ್ 1 ಸ್ಥಾನಮಾನ ಪಡೆದಿದೆ. ಆರೋಗ್ಯ ಸೇರಿದಂತೆ ಎಐ ನಲ್ಲಿ ಪ್ರಸ್ತುತ 500 ನವೋದ್ಯಮಗಳಿದ್ದು, ಎಐ ಸುರಕ್ಷತೆ, ಭದ್ರತೆಗಾಗಿ ಸರ್ಕಾರ ಹಲವು ಕ್ರಮ ವಹಿಸಿದೆ ಎಂದು ಹೇಳಿದರು.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…