ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮಹಾ ನಿರ್ದೇಶಕರಾದ ಡಾ.ಸಂಜಯ್ ಬಾಹ್ಲ್ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಅವರು, ಮಾಹಿತಿ ತಂತ್ರಜ್ಞಾನ ಬಳಕೆ ಮೂಲಕ ಡಿಜಿಟಲ್ ಸೇವೆ, ಜ್ಞಾನ ಮತ್ತು ಮಾಹಿತಿಯ ಸುರಕ್ಷತೆಯೊಂದಿಗೆ ಪ್ರತಿಯೊಬ್ಬ ನಾಗರಿಕರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ ಕಾರ್ಯಕ್ರಮ ಆರಂಭಿಸಿದೆ ಎಂದು ತಿಳಿಸಿದರು. ಇತ್ತೀಚಿಗೆ ಬಿಡುಗಡೆಯಾದ ಜಾಗತಿಕ ಸೈಬರ್ ಸುರಕ್ಷತಾ ಸೂಚ್ಯಂಕ 2024ರಲ್ಲಿ ಭಾರತ 98.49 ಅಂಕ ಪಡೆದಿದ್ದು, ಟೈಯರ್ 1 ಸ್ಥಾನಮಾನ ಪಡೆದಿದೆ. ಆರೋಗ್ಯ ಸೇರಿದಂತೆ ಎಐ ನಲ್ಲಿ ಪ್ರಸ್ತುತ 500 ನವೋದ್ಯಮಗಳಿದ್ದು, ಎಐ ಸುರಕ್ಷತೆ, ಭದ್ರತೆಗಾಗಿ ಸರ್ಕಾರ ಹಲವು ಕ್ರಮ ವಹಿಸಿದೆ ಎಂದು ಹೇಳಿದರು.
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ…
ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370…
ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ…
ಬೆಳೆ ವಿಮೆ, ಫಸಲ್ ಬಿಮಾ ಯೋಜನೆ, ಬೆಳೆ ಹಾನಿ ಸೇರಿದಂತೆ ರೈತ ಪರ…
ರಾಷ್ಟ್ರೀಯ ಓಪನ್-ರಾಪಿಡ್ ರೇಟೆಡ್ ಚೆಸ್ ಪಂದ್ಯಾವಳಿ ಅಕ್ಟೋಬರ್ 2 ಮತ್ತು 3ರಂದು ಮಂಗಳೂರು…