ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮಹಾ ನಿರ್ದೇಶಕರಾದ ಡಾ.ಸಂಜಯ್ ಬಾಹ್ಲ್ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಅವರು, ಮಾಹಿತಿ ತಂತ್ರಜ್ಞಾನ ಬಳಕೆ ಮೂಲಕ ಡಿಜಿಟಲ್ ಸೇವೆ, ಜ್ಞಾನ ಮತ್ತು ಮಾಹಿತಿಯ ಸುರಕ್ಷತೆಯೊಂದಿಗೆ ಪ್ರತಿಯೊಬ್ಬ ನಾಗರಿಕರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ ಕಾರ್ಯಕ್ರಮ ಆರಂಭಿಸಿದೆ ಎಂದು ತಿಳಿಸಿದರು. ಇತ್ತೀಚಿಗೆ ಬಿಡುಗಡೆಯಾದ ಜಾಗತಿಕ ಸೈಬರ್ ಸುರಕ್ಷತಾ ಸೂಚ್ಯಂಕ 2024ರಲ್ಲಿ ಭಾರತ 98.49 ಅಂಕ ಪಡೆದಿದ್ದು, ಟೈಯರ್ 1 ಸ್ಥಾನಮಾನ ಪಡೆದಿದೆ. ಆರೋಗ್ಯ ಸೇರಿದಂತೆ ಎಐ ನಲ್ಲಿ ಪ್ರಸ್ತುತ 500 ನವೋದ್ಯಮಗಳಿದ್ದು, ಎಐ ಸುರಕ್ಷತೆ, ಭದ್ರತೆಗಾಗಿ ಸರ್ಕಾರ ಹಲವು ಕ್ರಮ ವಹಿಸಿದೆ ಎಂದು ಹೇಳಿದರು.
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…