ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮಹಾ ನಿರ್ದೇಶಕರಾದ ಡಾ.ಸಂಜಯ್ ಬಾಹ್ಲ್ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಅವರು, ಮಾಹಿತಿ ತಂತ್ರಜ್ಞಾನ ಬಳಕೆ ಮೂಲಕ ಡಿಜಿಟಲ್ ಸೇವೆ, ಜ್ಞಾನ ಮತ್ತು ಮಾಹಿತಿಯ ಸುರಕ್ಷತೆಯೊಂದಿಗೆ ಪ್ರತಿಯೊಬ್ಬ ನಾಗರಿಕರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ ಕಾರ್ಯಕ್ರಮ ಆರಂಭಿಸಿದೆ ಎಂದು ತಿಳಿಸಿದರು. ಇತ್ತೀಚಿಗೆ ಬಿಡುಗಡೆಯಾದ ಜಾಗತಿಕ ಸೈಬರ್ ಸುರಕ್ಷತಾ ಸೂಚ್ಯಂಕ 2024ರಲ್ಲಿ ಭಾರತ 98.49 ಅಂಕ ಪಡೆದಿದ್ದು, ಟೈಯರ್ 1 ಸ್ಥಾನಮಾನ ಪಡೆದಿದೆ. ಆರೋಗ್ಯ ಸೇರಿದಂತೆ ಎಐ ನಲ್ಲಿ ಪ್ರಸ್ತುತ 500 ನವೋದ್ಯಮಗಳಿದ್ದು, ಎಐ ಸುರಕ್ಷತೆ, ಭದ್ರತೆಗಾಗಿ ಸರ್ಕಾರ ಹಲವು ಕ್ರಮ ವಹಿಸಿದೆ ಎಂದು ಹೇಳಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…