ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ ಪ್ರಮಾಣೀಕರಣ ಕಾರ್ಯಕ್ರಮಕ್ಕೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮಹಾ ನಿರ್ದೇಶಕರಾದ ಡಾ.ಸಂಜಯ್ ಬಾಹ್ಲ್ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಅವರು, ಮಾಹಿತಿ ತಂತ್ರಜ್ಞಾನ ಬಳಕೆ ಮೂಲಕ ಡಿಜಿಟಲ್ ಸೇವೆ, ಜ್ಞಾನ ಮತ್ತು ಮಾಹಿತಿಯ ಸುರಕ್ಷತೆಯೊಂದಿಗೆ ಪ್ರತಿಯೊಬ್ಬ ನಾಗರಿಕರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ ಕಾರ್ಯಕ್ರಮ ಆರಂಭಿಸಿದೆ ಎಂದು ತಿಳಿಸಿದರು. ಇತ್ತೀಚಿಗೆ ಬಿಡುಗಡೆಯಾದ ಜಾಗತಿಕ ಸೈಬರ್ ಸುರಕ್ಷತಾ ಸೂಚ್ಯಂಕ 2024ರಲ್ಲಿ ಭಾರತ 98.49 ಅಂಕ ಪಡೆದಿದ್ದು, ಟೈಯರ್ 1 ಸ್ಥಾನಮಾನ ಪಡೆದಿದೆ. ಆರೋಗ್ಯ ಸೇರಿದಂತೆ ಎಐ ನಲ್ಲಿ ಪ್ರಸ್ತುತ 500 ನವೋದ್ಯಮಗಳಿದ್ದು, ಎಐ ಸುರಕ್ಷತೆ, ಭದ್ರತೆಗಾಗಿ ಸರ್ಕಾರ ಹಲವು ಕ್ರಮ ವಹಿಸಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…