ಹಣಕಾಸು ವಂಚನೆ ಪತ್ತೆಹಚ್ಚಲು AI ತಂತ್ರಜ್ಞಾನ | RBI ಗವರ್ನರ್

August 29, 2024
7:30 PM

ಭಾರತೀಯ ಹಣಕಾಸು ವಲಯದಲ್ಲಿ, ಸದ್ಯದ ಭವಿಷ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

Advertisement
Advertisement
Advertisement
Advertisement

ಜಾಗತಿಕ ಹಣಕಾಸು ತಂತ್ರಜ್ಞಾನ-ಫಿನ್ ಟೆಕ್ ಸಮಾವೇಶ ಉದ್ದೇಶಿಸಿ ಅವರು, ಕೃತಕಬುದ್ದಿಮತ್ತೆ , ಯಾಂತ್ರಿಕ ಕಲಿಕೆ ಮುಂತಾದ ತಂತ್ರಜ್ಞಾನಗಳಿಂದ ಅಭೂತಪೂರ್ವ ಬದಲಾವಣೆಯಾಗಲಿದೆ ಎಂದರು. ಕೃತಕ ಬುದ್ದಿಮತ್ತೆ-AI ಆಲ್ಗರಿದಮ್ ತಂತ್ರಜ್ಞಾನವನ್ನು ಬಳಕೆ ಮಾಡಿ ಹಣಕಾಸು ವಂಚನೆ ಪತ್ತೆಹಚ್ಚುವ ಕಾರ್ಯಗಳಲ್ಲಿ ಈಗಾಗಲೇ ಬಳಸಲಾಗುತ್ತಿದೆ. ಸಾಲ ನೀಡಿಕೆ ಮೌಲ್ಯಾಂಕನ, ಕ್ರೆಡಿಟ್ ಸ್ಕೋರಿಂಗ್ ಮುಂತಾದ ವಲಯಗಳಲ್ಲಿ ಯಾಂತ್ರಿಕ ಕಲಿಕೆ- ಮಿಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror