ಹಣಕಾಸು ವಂಚನೆ ಪತ್ತೆಹಚ್ಚಲು AI ತಂತ್ರಜ್ಞಾನ | RBI ಗವರ್ನರ್

August 29, 2024
7:30 PM

ಭಾರತೀಯ ಹಣಕಾಸು ವಲಯದಲ್ಲಿ, ಸದ್ಯದ ಭವಿಷ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

Advertisement

ಜಾಗತಿಕ ಹಣಕಾಸು ತಂತ್ರಜ್ಞಾನ-ಫಿನ್ ಟೆಕ್ ಸಮಾವೇಶ ಉದ್ದೇಶಿಸಿ ಅವರು, ಕೃತಕಬುದ್ದಿಮತ್ತೆ , ಯಾಂತ್ರಿಕ ಕಲಿಕೆ ಮುಂತಾದ ತಂತ್ರಜ್ಞಾನಗಳಿಂದ ಅಭೂತಪೂರ್ವ ಬದಲಾವಣೆಯಾಗಲಿದೆ ಎಂದರು. ಕೃತಕ ಬುದ್ದಿಮತ್ತೆ-AI ಆಲ್ಗರಿದಮ್ ತಂತ್ರಜ್ಞಾನವನ್ನು ಬಳಕೆ ಮಾಡಿ ಹಣಕಾಸು ವಂಚನೆ ಪತ್ತೆಹಚ್ಚುವ ಕಾರ್ಯಗಳಲ್ಲಿ ಈಗಾಗಲೇ ಬಳಸಲಾಗುತ್ತಿದೆ. ಸಾಲ ನೀಡಿಕೆ ಮೌಲ್ಯಾಂಕನ, ಕ್ರೆಡಿಟ್ ಸ್ಕೋರಿಂಗ್ ಮುಂತಾದ ವಲಯಗಳಲ್ಲಿ ಯಾಂತ್ರಿಕ ಕಲಿಕೆ- ಮಿಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |
July 21, 2025
12:48 PM
by: ಸಾಯಿಶೇಖರ್ ಕರಿಕಳ
ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ
July 21, 2025
7:11 AM
by: The Rural Mirror ಸುದ್ದಿಜಾಲ
ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ
July 21, 2025
6:58 AM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group