ಭಾರತೀಯ ಹಣಕಾಸು ವಲಯದಲ್ಲಿ, ಸದ್ಯದ ಭವಿಷ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಜಾಗತಿಕ ಹಣಕಾಸು ತಂತ್ರಜ್ಞಾನ-ಫಿನ್ ಟೆಕ್ ಸಮಾವೇಶ ಉದ್ದೇಶಿಸಿ ಅವರು, ಕೃತಕಬುದ್ದಿಮತ್ತೆ , ಯಾಂತ್ರಿಕ ಕಲಿಕೆ ಮುಂತಾದ ತಂತ್ರಜ್ಞಾನಗಳಿಂದ ಅಭೂತಪೂರ್ವ ಬದಲಾವಣೆಯಾಗಲಿದೆ ಎಂದರು. ಕೃತಕ ಬುದ್ದಿಮತ್ತೆ-AI ಆಲ್ಗರಿದಮ್ ತಂತ್ರಜ್ಞಾನವನ್ನು ಬಳಕೆ ಮಾಡಿ ಹಣಕಾಸು ವಂಚನೆ ಪತ್ತೆಹಚ್ಚುವ ಕಾರ್ಯಗಳಲ್ಲಿ ಈಗಾಗಲೇ ಬಳಸಲಾಗುತ್ತಿದೆ. ಸಾಲ ನೀಡಿಕೆ ಮೌಲ್ಯಾಂಕನ, ಕ್ರೆಡಿಟ್ ಸ್ಕೋರಿಂಗ್ ಮುಂತಾದ ವಲಯಗಳಲ್ಲಿ ಯಾಂತ್ರಿಕ ಕಲಿಕೆ- ಮಿಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…