ಭಾರತೀಯ ಹಣಕಾಸು ವಲಯದಲ್ಲಿ, ಸದ್ಯದ ಭವಿಷ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಜಾಗತಿಕ ಹಣಕಾಸು ತಂತ್ರಜ್ಞಾನ-ಫಿನ್ ಟೆಕ್ ಸಮಾವೇಶ ಉದ್ದೇಶಿಸಿ ಅವರು, ಕೃತಕಬುದ್ದಿಮತ್ತೆ , ಯಾಂತ್ರಿಕ ಕಲಿಕೆ ಮುಂತಾದ ತಂತ್ರಜ್ಞಾನಗಳಿಂದ ಅಭೂತಪೂರ್ವ ಬದಲಾವಣೆಯಾಗಲಿದೆ ಎಂದರು. ಕೃತಕ ಬುದ್ದಿಮತ್ತೆ-AI ಆಲ್ಗರಿದಮ್ ತಂತ್ರಜ್ಞಾನವನ್ನು ಬಳಕೆ ಮಾಡಿ ಹಣಕಾಸು ವಂಚನೆ ಪತ್ತೆಹಚ್ಚುವ ಕಾರ್ಯಗಳಲ್ಲಿ ಈಗಾಗಲೇ ಬಳಸಲಾಗುತ್ತಿದೆ. ಸಾಲ ನೀಡಿಕೆ ಮೌಲ್ಯಾಂಕನ, ಕ್ರೆಡಿಟ್ ಸ್ಕೋರಿಂಗ್ ಮುಂತಾದ ವಲಯಗಳಲ್ಲಿ ಯಾಂತ್ರಿಕ ಕಲಿಕೆ- ಮಿಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು.
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…