ಭಾರತೀಯ ಹಣಕಾಸು ವಲಯದಲ್ಲಿ, ಸದ್ಯದ ಭವಿಷ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಜಾಗತಿಕ ಹಣಕಾಸು ತಂತ್ರಜ್ಞಾನ-ಫಿನ್ ಟೆಕ್ ಸಮಾವೇಶ ಉದ್ದೇಶಿಸಿ ಅವರು, ಕೃತಕಬುದ್ದಿಮತ್ತೆ , ಯಾಂತ್ರಿಕ ಕಲಿಕೆ ಮುಂತಾದ ತಂತ್ರಜ್ಞಾನಗಳಿಂದ ಅಭೂತಪೂರ್ವ ಬದಲಾವಣೆಯಾಗಲಿದೆ ಎಂದರು. ಕೃತಕ ಬುದ್ದಿಮತ್ತೆ-AI ಆಲ್ಗರಿದಮ್ ತಂತ್ರಜ್ಞಾನವನ್ನು ಬಳಕೆ ಮಾಡಿ ಹಣಕಾಸು ವಂಚನೆ ಪತ್ತೆಹಚ್ಚುವ ಕಾರ್ಯಗಳಲ್ಲಿ ಈಗಾಗಲೇ ಬಳಸಲಾಗುತ್ತಿದೆ. ಸಾಲ ನೀಡಿಕೆ ಮೌಲ್ಯಾಂಕನ, ಕ್ರೆಡಿಟ್ ಸ್ಕೋರಿಂಗ್ ಮುಂತಾದ ವಲಯಗಳಲ್ಲಿ ಯಾಂತ್ರಿಕ ಕಲಿಕೆ- ಮಿಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…