ಭಾರತೀಯ ಹಣಕಾಸು ವಲಯದಲ್ಲಿ, ಸದ್ಯದ ಭವಿಷ್ಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಕ್ರಾಂತಿಕಾರಕ ಬದಲಾವಣೆಯಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಜಾಗತಿಕ ಹಣಕಾಸು ತಂತ್ರಜ್ಞಾನ-ಫಿನ್ ಟೆಕ್ ಸಮಾವೇಶ ಉದ್ದೇಶಿಸಿ ಅವರು, ಕೃತಕಬುದ್ದಿಮತ್ತೆ , ಯಾಂತ್ರಿಕ ಕಲಿಕೆ ಮುಂತಾದ ತಂತ್ರಜ್ಞಾನಗಳಿಂದ ಅಭೂತಪೂರ್ವ ಬದಲಾವಣೆಯಾಗಲಿದೆ ಎಂದರು. ಕೃತಕ ಬುದ್ದಿಮತ್ತೆ-AI ಆಲ್ಗರಿದಮ್ ತಂತ್ರಜ್ಞಾನವನ್ನು ಬಳಕೆ ಮಾಡಿ ಹಣಕಾಸು ವಂಚನೆ ಪತ್ತೆಹಚ್ಚುವ ಕಾರ್ಯಗಳಲ್ಲಿ ಈಗಾಗಲೇ ಬಳಸಲಾಗುತ್ತಿದೆ. ಸಾಲ ನೀಡಿಕೆ ಮೌಲ್ಯಾಂಕನ, ಕ್ರೆಡಿಟ್ ಸ್ಕೋರಿಂಗ್ ಮುಂತಾದ ವಲಯಗಳಲ್ಲಿ ಯಾಂತ್ರಿಕ ಕಲಿಕೆ- ಮಿಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…