MIRROR FOCUS

ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಡುಗೆ ಎಣ್ಣೆ ಹಾಗೂ ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ  ಸಾಧಿಸುವ ಮಹತ್ವಾಕಾಂಕ್ಷಿ ಯೋಜನೆಗೆ  ಅನುಮೋದನೆ ನೀಡಲಾಗಿದೆ.ಪ್ರಸಕ್ತ ಸಾಲಿನಿಂದ  2030-31ರವರೆಗೆ  ಏಳು ವರ್ಷಗಳಲ್ಲಿ   ಎಣ್ಣೆ ಕಾಳುಗಳ ಉತ್ಪಾದನೆ ಮತ್ತು   ಅಡುಗೆ ಎಣ್ಣೆ  ತಯಾರಿಕೆಯಲ್ಲಿ ಆತ್ಮ ನಿರ್ಭರತೆ ಸಾಧಿಸುವ ಕಾರ್ಯ ಯೋಜನೆಗೆ  ಅನುಮೋದನೆ ನೀಡಲಾಗಿದೆ. ಇದಕ್ಕಾಗಿ  10 ಸಾವಿರದ 103 ಕೋಟಿ ರೂಪಾಯಿಗಳ  ಹಣಕಾಸು ಸೌಲಭ್ಯವನ್ನು ಒದಗಿಸಲಾಗಿದೆ.

Advertisement

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು. ಸಚಿವ ಸಂಪುಟ  ಸಭೆಯಲ್ಲಿ   ಮರಾಠಿ,  ಪಾಲಿ, ಪ್ರಾಕೃತ, ಅಸ್ಸಾಮಿ, ಬೆಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ  ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.2004ರಲ್ಲಿ  ತಮಿಳಿಗೆ,  2005ರಲ್ಲಿ ಸಂಸ್ಕೃತಕ್ಕೆ, 2008ರ ಅಕ್ಟೋಬರ್ 31ರಂದು ಕನ್ನಡ ಮತ್ತು  ತೆಲುಗಿಗೆ , 2013ರಲ್ಲಿ  ಮಳಿಯಾಲಂಗೆ   ಕೇಂದ್ರ ಸರ್ಕಾರ  ಶಾಸ್ತ್ರೀಯ ಸ್ಥಾನಮಾನ ನೀಡಿತ್ತು. ಈಗ ಹೊಸದಾಗಿ  ಐದು ಭಾಷೆಗಳಿಗೆ  ಶಾಸ್ತ್ರೀಯ ಸ್ಥಾನಮಾನದ  ಗೌರವವನ್ನು ನೀಡುವ ಮೂಲಕ ಒಟ್ಟು 11 ಭಾಷೆಗಳನ್ನು  ಶಾಸ್ತ್ರೀಯ ಪಟ್ಟಿಗೆ  ಸೇರಿಸಲಾಗಿದೆ.

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಕೃಷೋನ್ನತಿ  ಹಾಗೂ ಸುಸ್ಥಿರ ಕೃಷಿ ಅಭಿವೃದ್ಧಿ ಪ್ರಧಾನ ಮಂತ್ರಿ  ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಿಗೆ  ಸಂಪುಟ ಅನುಮೋದನೆ ನೀಡಿದ್ದು, ಒಂದು ಲಕ್ಷ ಕೋಟಿ ರೂಪಾಯಿ ಅನುದಾನ  ಒದಗಿಸಲಾಗಿದೆ ಎಂದರು.

ಆಹಾರ ಖಾದ್ಯವಾಗಿ ಅಡುಗೆ ಎಣ್ಣೆಗೆ ಬಹಳಷ್ಟು ಬೇಡಿಕೆ ಇದೆ. ಇದಕ್ಕಾಗಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈಗಾಗಲೇ ತಾಳೆ ಕೃಷಿಯತ್ತ ಗಮನಹರಿಸಲಾಗಿದೆ. ಇನ್ನಷ್ಟು ವಿಸ್ತರಣೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

12 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

13 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

13 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

21 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago