ಸ್ವಾಂತಂತ್ರ್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…