ಸ್ವಾಂತಂತ್ರ್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…