ಸ್ವಾಂತಂತ್ರ್ಯದ 75 ವರ್ಷಗೊಂಡ ಸಂದರ್ಭದಲ್ಲಿ ಜನವರಿ 1 ರಿಂದ 7 ರವರೆಗೆ ಶಾಲೆಗಳಲ್ಲಿ ಸೂರ್ಯ ಸಮಸ್ಕಾರವನ್ನು ನಡೆಸಬೇಕು ಎಂದು ಸರ್ಕಾರವು ಸೂಚನೆಯನ್ನು ನೀಡಿದೆ. ಆದರೆ ಈ ಹೇಳಿಕೆಯ ವಿರುದ್ಧ ಇದೀಗ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಸೂರ್ಯ ಸಮಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಸೂರ್ಯ ಸಮಸ್ಕಾರವು ಸೂರ್ಯನನ್ನು ಆರಾಧಿಸುವ ಒಂದು ಮಾರ್ಗವಾಗಿದೆ ಆದುದರಿಂದ ಇಸ್ಲಾಂ ಅದನ್ನು ಅನುಮತಿಸುವುದಿಲ್ಲ. ಇಸ್ಲಾಂ ಮತ್ತು ದೇಶದ ಇತರ ಅಲ್ಪಸಂಖ್ಯಾತರು ಸೂರ್ಯನನ್ನು ದೇವರೆಂದು ಪರಿಗಣಿಸುವುದಿಲ್ಲ ಅಥವಾ ಅವರ ಪೂಜೆಯನ್ನು ಮಾಡುವುದಿಲ್ಲ, ಆದ್ದರಿಂದ ಅಂತಹ ಸೂಚನೆಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ದೇಶದ ಜಾತ್ಯತೀತ ಮೌಲ್ಯಗಳನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದೆ.
ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ಮಕ್ಕಳು ಭಾಗವಹಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ಅದನ್ನು ತಪ್ಪಿಸುವುದು ಅವಶ್ಯಕ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆಯನ್ನು ನೀಡಿದೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…